Kannada NewsKarnataka NewsLatestPolitics
*ಶಕುಂತಲಾ ಹೆಗಡೆ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸದಾಶಿವ ನಗರದಲ್ಲಿರುವ ದಿವಂಗತ ರಾಮಕೃಷ್ಣ ಹೆಗಡೆ ಅವರ ನಿವಾಸಕ್ಕೆ ಭೇಟಿ ನೀಡಿ ಶ್ರೀಮತಿ ಶಕುಂತಲಾ ಹೆಗಡೆ ಅವರ ಆರೋಗ್ಯ ವಿಚಾರಿಸಿದರು.

ಹೆಗಡೆ ಅವರ ಪುತ್ರಿಯರಾದ ಮಮತಾ, ಸಮತಾ, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ಮಾಜಿ ಸಚಿವ ಬಿ.ಎಲ್. ಶಂಕರ್ ಹಾಜರಿದ್ದರು.



