ಕಾವೇರಿ ವಿವಾದ: ಸಂಕಷ್ಟ ಹಂಚಿಕೆ ಸೂತ್ರ ಅಗತ್ಯ: ಸಿಎಂ ಸಿದ್ದರಾಮಯ್ಯ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮೇಕೆದಾಟು, ಕಾವೇರಿ, ಮಹಾದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ. ಇದಕ್ಕೆ ಎಲ್ಲರ ಸಹಕಾರ ಬಯಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Home add -Advt ರಾಜ್ಯದ ಹಿತ ಕಾಪಾಡಲು ನಾವು ಎಂದಿಗೂ ಬದ್ಧರಾಗಿರುತ್ತೇವೆ. ಐದಾರು ವರ್ಷಗಳಿಗೊಮ್ಮೆ ಮಳೆಯ ಕೊರತೆಯಿಂದಾಗಿ ತಮಿಳು ನಾಡಿಗೆ … Continue reading ಕಾವೇರಿ ವಿವಾದ: ಸಂಕಷ್ಟ ಹಂಚಿಕೆ ಸೂತ್ರ ಅಗತ್ಯ: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed