*ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ CWRC ಆದೇಶ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕಕ್ಕೆ ಮತ್ತೆ ಕಾವೇರಿ ನದಿ ನೀರು ವಿಚಾರವಾಗಿ CWRC ಬಿಗ್ ಶಾಕ್ ನೀಡಿದೆ. ತಮಿಳುನಾಡಿಗೆ ಮತ್ತೆ ಪ್ರತಿದಿನ 12,000 ಕ್ಯೂಸೆಕ್ ನೀರಿನಂತೆ 15 ದಿನಗಳ ಕಾಲ ನೀರು ಬಿಡುವಂತೆ CWRC ಶಿಫಾರಸು ಮಾಡಿದೆ.Home add -Advt CWRC ಆದೇಶಕ್ಕೆ ರಾಜ್ಯದ ಅಧಿಕಾರಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಮಳೆ ಇಲ್ಲ, ಜಲಾಶಯದಲ್ಲಿ ಇನ್ನೂ ನೀರು ಭರ್ತಿಯಾಗಿಲ್ಲ, ಒಳಹರಿವು ಕಡಿಮೆಯಾಗಿದೆ. ಇಂತಹ ಸಂದರ್ಭದಲ್ಲಿ ಪ್ರತಿ ದಿನ 1 ಟಿಎಂಸಿಯಷ್ಟು ನೀರು ಬಿಡುವುದು ಸಾಧ್ಯವೇ ಇಲ್ಲ ಎಂದು … Continue reading *ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್: ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ CWRC ಆದೇಶ*