*ವಿವಿಧ ಜಯಂತಿಗಳ ಆಚರಣೆ: ಪೂರ್ವಭಾವಿ ಸಭೆ ನಡೆಸಿದ ಎಡಿಸಿ ವಿಜಯಕುಮಾರ*

ಪ್ರಗತಿವಾಹಿನಿ ಸುದ್ದಿ: ಸರಕಾರದ ಮಾರ್ಗಸೂಚಿಗಳನ್ವಯ ನಾಡಪ್ರಭು ಕೆಂಪೇಗೌಡ ಜಯಂತಿ ಹಾಗೂ ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ, ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಗಳು ಕುಮಾರ ಗಂಧರ್ವ ಕಲಾಮಂದಿರದಲ್ಲಿ ಜರುಗಲಿವೆ ಎಂದು ಬೆಳಗಾವಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ (ಜೂ.24) ರಂದು ಜರುಗಿದ ನಾಡಪ್ರಭು ಕೆಂಪೆಗೌಡ ಹಾಗೂ ಡಾ.ಫ.ಗು.ಹಳಕಟ್ಟಿಯವರ ಜಯಂತಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಜೂನ್ 27 ರಂದು ನಾಡಪ್ರಭು ಕೆಂಪೆಗೌಡ ಜಯಂತಿ ಹಾಗೂ ಜುಲೈ 2 ರಂದು ಡಾ.ಫ.ಗು.ಹಳಕಟ್ಟಿ … Continue reading *ವಿವಿಧ ಜಯಂತಿಗಳ ಆಚರಣೆ: ಪೂರ್ವಭಾವಿ ಸಭೆ ನಡೆಸಿದ ಎಡಿಸಿ ವಿಜಯಕುಮಾರ*