ಸೋಲುವ ಭೀತಿಯಿಂದ ವಿರೋಧ ಪಕ್ಷಗಳ ವಿರುದ್ಧ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

ಸೋಲುವ ಭೀತಿಯಿಂದ ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ವಿರುದ್ಧ ಶಡ್ಯಂತ್ರ ನಡೆಸುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : “ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಸರ್ಕಾರ, ವಿರೋಧ ಪಕ್ಷಗಳ ವಿರುದ್ಧ ಖಾತೆ ಮುಟ್ಟುಗೋಲು, ಮುಖ್ಯಮಂತ್ರಿಗಳ ಬಂಧನ, ರಾಜ್ಯಪಾಲರ ದುರ್ಬಳಕೆ, ಸಾಂವಿಧಾನಿಕ ಸಂಸ್ಥೆಗಳ ಪ್ರಯೋಗಕ್ಕೆ ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ … Continue reading ಸೋಲುವ ಭೀತಿಯಿಂದ ವಿರೋಧ ಪಕ್ಷಗಳ ವಿರುದ್ಧ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್