*ರಾಜ್ಯಕ್ಕೆ ಕೊನೆಗೂ ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ*

ರಾಜ್ಯ ಸರಕಾರ ಕೋರ್ಟ್ ಮೆಟ್ಟಿಲೇರಿದ ಮೇಲೆ ಸಿಕ್ತು ನ್ಯಾಯ ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ ಕೊನೆಗೂ ಕೇಂದ್ರ ಸರ್ಕಾರ ಬರ ಪರಿಹಾರವನ್ನು ಘೋಷಣೆ ಮಾಡಿದೆ. ಹಲವು ಹೋರಾಟಗಳ ಬಳಿಕ, ರಾಜ್ಯ ಸರಕಾರ ಸುಪ್ರೀಂ ಕೋರ್ಟ್ ಮೊರೆ ಹೋದ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರ ಘೋಷಿಸಿದೆ. ರಾಜ್ಯದಲ್ಲಿನ ಭೀಕರ ಬರ, ಕುಡಿಯುವ ನೀರಿಗೆ ಹಾಹಾಕಾರ, ರೈತರು, ಜನರು, ಜಾನುವಾರುಗಳಿಗೂ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಕಳೆದ ಸೆಪ್ಟೆಂಬರ್ ನಲ್ಲಿಯೇ ಬರ ಪರಿಹಾರಕ್ಕಾಗಿ ರಾಜ್ಯ … Continue reading *ರಾಜ್ಯಕ್ಕೆ ಕೊನೆಗೂ ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ*