*33 ಹೊಸ ತಳಿ ಬಿಡುಗಡೆಗೆ ಶಿಫಾರಸು; ಕೃಷಿ ಸಚಿವ ಎನ್ ಚಲುವರಾಯಸ್ವಾಮಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ರೋಗ ನಿರೋಧಕ, ಕೀಟ ನಿರೋಧಕ ಹಾಗೂ ಅಧಿಕ ಇಳುವರಿ ತಳಿಗಳನ್ನು ಅಭಿವೃದ್ಧಿಪಡಿಸಲುಕೃಷಿ ವಿವಿಗಳು ನಿರಂತರವಾಗಿ ಸಂಶೋಧನೆ ನಡೆಸುತ್ತಿವೆ 2023-24ನೇ ಸಾಲಿನಲ್ಲಿ ಒಟ್ಟು 31 ತಳಿ /ಸಂಕರಣಗಳನ್ನು ಬಿಡುಗಡೆ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಒಟ್ಟು 33 ತಳಿ/ಸಂಕರಣಗಳನ್ನು ಬಿಡುಗಡೆ ಮಾಡಲು ಶಿಫಾರಸ್ಸು ಮಾಡಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಕೋಲಾರ ಶಾಸಕ ಕೊತ್ತನೂರು ಮಂಜುನಾಥ್ ಅವರು ವಿಧಾನಸಭೆಯಲ್ಲಿ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ಒದಗಿಸುವ … Continue reading *33 ಹೊಸ ತಳಿ ಬಿಡುಗಡೆಗೆ ಶಿಫಾರಸು; ಕೃಷಿ ಸಚಿವ ಎನ್ ಚಲುವರಾಯಸ್ವಾಮಿ*