*ಕಾರು-ಬೈಕ್ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಆರ್.ಎಸ್. ದೊಡ್ಡಿ ಬಳಿ ತಡರಾತ್ರಿ ಈ ದುರಂತ ಸಂಭವಿಸಿದೆ. ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹನೂರು ತಾಲೂಕಿನ ಕೊಪ್ಪ ಗ್ರಾಮದ ನಿವಾಸಿಗಳಾದ ರಮೇಶ್, ಸುರೇಶ್ ಮತ್ತು ಮುನಿಯಪ್ಪ ಮೃತ ದುರ್ದೈವಿಗಳು.Home add -Advt ಮೃತರು ರಾತ್ರಿ ವೇಳೆ ತುರ್ತು ಕಾರ್ಯನಿಮಿತ್ತ ಕೊಪ್ಪ ಗ್ರಾಮದಿಂದ ಆರ್.ಎಸ್. ದೊಡ್ಡಿ ಮಾರ್ಗವಾಗಿ ಕೊಳ್ಳೇಗಾಲದ ಕಡೆಗೆ … Continue reading *ಕಾರು-ಬೈಕ್ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು*