*ಚಾಮುಂಡಿ ಚಲೋಗೆ ಮುಂದಾದ ಬಿಜೆಪಿ ಶಾಸಕರು, ಕಾರ್ಯಕರ್ತರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಮೈಸೂರಿನಲ್ಲಿ ಚಾಮುಂಡಿ ಚಲೋ ಹೋರಾಟ ಆರಂಭಿಸಿದೆ. ಮೈಸೂರಿನ ಕುರುಬರಹಳ್ಳಿ ಸರ್ಕಲ್ ನಿಂದ ಚಾಮುಂಡಿ ಚಲೋ ಪ್ರತಿಭಟನೆ ಆರಂಭವಾಗುತ್ತಿದ್ದಂತೆಯೇ ಪೊಲೀಸರು ಅಲರ್ಟ್ ಆಗಿದ್ದಾರೆ. ಚಾಮುಂಡಿ ಚಲೋ ಹೋರಾಟಕ್ಕೆ ಆಗಮಿಸಿದ್ದ ಬಿಜೆಪಿ ಶಾಸಕ ಶ್ರೀವತ್ಸ ಹಾಗೂ ಕಾರ್ಯಕರ್ತರನ್ನು ತಡೆದ ಪೊಲೀಸರು ತಕ್ಷಣ ವಶಕ್ಕೆ ಪಡೆದಿದ್ದಾರೆ. ವಾಹನ ಇಳಿದು ಬರುತ್ತಿದ್ದಂತೆಯೇ ಶಾಸಕರನ್ನು ತಡೆದ ಪೊಲೀಸರ ವಿರುದ್ಧ … Continue reading *ಚಾಮುಂಡಿ ಚಲೋಗೆ ಮುಂದಾದ ಬಿಜೆಪಿ ಶಾಸಕರು, ಕಾರ್ಯಕರ್ತರು ಪೊಲೀಸ್ ವಶಕ್ಕೆ*