*ಮಾಧ್ಯಮ ಸಮನ್ವಯ ಸಮಿತಿ ಸಭೆಗೆ ಬಹಿಷ್ಕಾರ*

ಪ್ರಗತಿವಾಹಿನಿ ಸುದ್ದಿ: ಅ. 23 ರಿಂದ 3 ದಿನಗಳ ಕಾಲ ಚನ್ನಮ್ಮನ ಕಿತ್ತೂರಿನಲ್ಲಿ ನಡೆಯುತ್ತಿರುವ ಐತಿಹಾಸಿಕ ಚನ್ನಮ್ಮನ ಕಿತ್ತೂರು ಉತ್ಸವದ ಯಶಸ್ಸಿಗಾಗಿ ಬೆಳಗಾವಿ ಜಿಲ್ಲಾಡಳಿತ 20 ಉಪ ಸಮಿತಿಗಳನ್ನು ರಚನೆ ಮಾಡಿದೆ. ಅದರಲ್ಲಿ ಮಾಧ್ಯಮ ಸಮನ್ವಯ ಸಮಿತಿ ಕೂಡಾ ಒಂದಾಗಿದೆ. ಈ ಉಪಸಮಿತಿ ಅಧ್ಯಕ್ಷರನ್ನಾಗಿ ವಾರ್ತಾ ಮತ್ತು ಪ್ರಚಾರ ಇಲಾಖೆಯ ಸಹಾಯಕ ನಿರ್ದೇಶಕ ಗುರುನಾಥ ಕಡಬೂರ ಅವರನ್ನು ನೇಮಕ ಮಾಡಲಾಗಿದೆ. ಆದರೆ, ಮಾಧ್ಯಮ ಸಮನ್ವಯ ಸಮಿತಿಯಲ್ಲಿ ಸ್ಥಳೀಯ ಕೆಲವು ಮಾಧ್ಯಮ ಪ್ರತಿನಿಧಿಗಳನ್ನು ಕಡೆಗಣ ಸಲಾಗಿದೆ. ಪತ್ರಕರ್ತರು ನೀಡಿದ … Continue reading *ಮಾಧ್ಯಮ ಸಮನ್ವಯ ಸಮಿತಿ ಸಭೆಗೆ ಬಹಿಷ್ಕಾರ*