*ಚನ್ನಪಟ್ಟಣ ಉಪಚುನಾವಣೆ; ನಾನು ಸ್ಪರ್ಧಿಸಬೇಕು ಎನ್ನುವ ಒತ್ತಡ ಹೆಚ್ಚಿದೆ: ಡಿ.ಕೆ.ಸುರೇಶ್*

ಕುಮಾರಸ್ವಾಮಿ ಅವರದ್ದು ಮನರಂಜನೆಯುತ ಮಾತುಗಳು ಪ್ರಗತಿವಾಹಿನಿ ಸುದ್ದಿ: “ಚನ್ನಪಟ್ಟಣ ಉಪಚುನಾವಣೆಯಲ್ಲಿ ನಾನು ಸ್ಪರ್ಧಿಸುವಂತೆ ಒತ್ತಡ ಹೆಚ್ಚಿದೆ. ಎಐಸಿಸಿ ಅಧ್ಯಕ್ಷರ ಹಾಗೂ ವರಿಷ್ಠರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಹೇಳಿದರು. ಸದಾಶಿವನಗರ ತಮ್ಮ ನಿವಾಸದಲ್ಲಿ ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಭಾನುವಾರ ಮಾತನಾಡಿದ ಅವರು “ನಾನು ಅಭ್ಯರ್ಥಿಗಿಂತ ಕಾರ್ಯಕರ್ತನಾಗಿ ಕೆಲಸ ಮಾಡುವುದರಲ್ಲಿ ಹೆಚ್ಚು ಖುಷಿ ಕಾಣುತ್ತೇನೆ. ಪಕ್ಷವು ಎರಡು, ಮೂರು ದಿನಗಳಲ್ಲಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಪಕ್ಷದ ವರಿಷ್ಠರೆಲ್ಲ ಬದ್ಧವಾಗಿದ್ದೇವೆ” ಎಂದು ಹೇಳಿದರು. “ಚನ್ನಪಟ್ಟಣ ತಾಲೂಕು ಕಾಂಗ್ರೆಸ್ … Continue reading *ಚನ್ನಪಟ್ಟಣ ಉಪಚುನಾವಣೆ; ನಾನು ಸ್ಪರ್ಧಿಸಬೇಕು ಎನ್ನುವ ಒತ್ತಡ ಹೆಚ್ಚಿದೆ: ಡಿ.ಕೆ.ಸುರೇಶ್*