Belagavi NewsBelgaum NewsLatest

*ರೈತರಿಗೆ ಬಿತ್ತನೆ ಬೀಜ ವಿತರಿಸಿದ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಹಿರೆಬಾಗೇವಾಡಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸೋಮವಾರ ಹಿರೇಬಾಗೇವಾಡಿ ಗ್ರಾಮದ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಬಿತ್ತನೆ ಬೀಜಗಳನ್ನು ವಿತರಿಸಿದರು.

ಮುಂಗಾರು ಹಂಗಾಮು ಆರಂಭವಾಗಿರುವ ಹಿನ್ನೆಲೆಯಲ್ಲಿ, ಬೀಜಗಳನ್ನು ವಿತರಿಸಿ, ರೈತರ ಕೃಷಿ ಚಟುವಟಿಕೆಗಳಿಗೆ ಅವರು ಚಾಲನೆ ನೀಡಿದರು.

ಈ ವೇಳೆ ರೈತರು, ಗ್ರಾಮದ ಮುಖಂಡರು, ಕೃಷಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Home add -Advt

Related Articles

Back to top button