*ಚನ್ನರಾಜ ಹಟ್ಟಿಹೊಳಿಗೆ ಯುಥ್ ಐಕಾನ್ ಅವಾರ್ಡ್*

ಪ್ರಗತಿವಾಹಿನಿ ಸುದ್ದಿ :  ಹರ್ಷ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರಿಗೆ ಭಾರತೀಯ ಶುಗರ್ ಇಂಡಸ್ಟ್ರೀಸ್ ಗ್ರುಪ್ ನೀಡುವ ಯುಥ್ ಐಕಾನ್ ಆಫ್ ಶುಗರ್ ಇಂಡಸ್ಟ್ರೀ ಅವಾರ್ಡ್ ಲಭಿಸಿದೆ. ಕೊಲ್ಲಾಪುರದ ಮಹಾ ಸೈನಿಕ ದರ್ಬಾರ್ ಹಾಲ್ ಹಾಗೂ ಲಾನ್ಸ್ ನಲ್ಲಿ ಶುಕ್ರವಾರ ಸಂಜೆ ನಡೆದ ಭವ್ಯ ಸಮಾರಂಭದಲ್ಲಿ 2024ರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಚನ್ನರಾಜ ಹಟ್ಟಿಹೊಳಿ ಕಾರ್ಖಾನೆಯ ಸಿಬ್ಬಂದಿ ಜೊತೆಗೆ ಪ್ರಶಸ್ತಿ ಸ್ವೀಕರಿಸಿದರು. ಇದೇ ವೇಳೆ ಭಾರತೀಯ ಶುಗರ್ ಗ್ರುಫ್ … Continue reading *ಚನ್ನರಾಜ ಹಟ್ಟಿಹೊಳಿಗೆ ಯುಥ್ ಐಕಾನ್ ಅವಾರ್ಡ್*