*ಸರಕಾರದ ಯೋಜನೆಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ: ಅಧಿಕಾರಿ, ಸಿಬ್ಬಂದಿಗೆ ಚನ್ನರಾಜ ಹಟ್ಟಿಹೊಳಿ ಕರೆ*

ಪ್ರಗತಿವಾಹಿನಿ ಸುದ್ದಿ: ಸರಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಪ್ರಾಮಾಣಿಕವಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕರೆ ನೀಡಿದರು.Home add -Advt ಖಾನಾಪುರ ತಾಲೂಕಿನ ಇಟಗಿ ಹಾಗೂ ಗಂದಿಗವಾಡಿ ಗ್ರಾಮ ಪಂಚಾಯಿತಿಗಳಿಗೆ ಮಂಗಳವಾರ ಭೇಟಿ ನೀಡಿ, ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ಆಗಬೇಕಿರುವ ಕೆಲಸಗಳ ಮಾಹಿತಿ ಪಡೆದರು. ನಂತರ ಜನಸ್ಪಂದನ ಕಾರ್ಯಕ್ರಮ ನಡೆಸಿ, … Continue reading *ಸರಕಾರದ ಯೋಜನೆಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ: ಅಧಿಕಾರಿ, ಸಿಬ್ಬಂದಿಗೆ ಚನ್ನರಾಜ ಹಟ್ಟಿಹೊಳಿ ಕರೆ*