*ಸಹಕಾರಿ ತತ್ವ, ಆದರ್ಶದಡಿ ಕೆಲಸ : ವಿಧಾನ ಪರಿಷತ್‌ ಸದಸ್ಯ ಚನ್ನರಾಜ್‌ ಹಟ್ಟಿಹೊಳಿ*

72ನೇ ಅಖಿಲ ಭಾರತ ಸಹಕಾರ ಸಪ್ತಾಹ ಆಚರಣೆ ಪ್ರಗತಿವಾಹಿನಿ ಸುದ್ದಿ: ಚುನಾವಣೆ ವೇಳೆ ಬರುವ ಮನಸ್ತಾಪ, ವೈಯಕ್ತಿಕ ದ್ವೇಷಗಳನ್ನು ಬದಿಗಿಟ್ಟು, ಜನ ಸಾಮಾನ್ಯರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಸಹಕಾರಿ ತತ್ವ, ಆದರ್ಶದಡಿ ಕೆಲಸ ಮಾಡಬೇಕು ಎಂದು ವಿಧಾನ ಪರಿಷತ್‌ ಸದಸ್ಯರಾದ ಚನ್ನರಾಜ್‌ ಹಟ್ಟಿಹೊಳಿ ಹೇಳಿದ್ದಾರೆ. Home add -Advt ಹಿರೇಬಾಗೇವಾಡಿಯ ಶ್ರೀ ಜಾಲಿಕರೆಮ್ಮ ದೇವಿ ಮಂಗಲ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತ ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಬೆಳಗಾವಿ ಇವರ … Continue reading *ಸಹಕಾರಿ ತತ್ವ, ಆದರ್ಶದಡಿ ಕೆಲಸ : ವಿಧಾನ ಪರಿಷತ್‌ ಸದಸ್ಯ ಚನ್ನರಾಜ್‌ ಹಟ್ಟಿಹೊಳಿ*