Belagavi NewsBelgaum NewsKannada NewsKarnataka NewsLatest

*ಜಂಗೀ ನಿಖಾಲಿ ಕುಸ್ತಿಗೆ ಚಾಲನೆ ನೀಡಿದ ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಹಿರೇಬಾಗೇವಾಡಿಯಲ್ಲಿ ಆಯೋಜಿಸಲಾಗಿರುವ ಜಂಗೀ ನಿಖಾಲಿ ಕುಸ್ತಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆ ನೀಡಿದರು.

Home add -Advt

ಗ್ರಾಮದಲ್ಲಿ ಬಡೇಕೊಳ್ಳಮಠದ ಶ್ರೀ ಸದ್ಗುರು ನಾಗೇಂದ್ರ ಸ್ವಾಮಿಗಳ ಭಕ್ತರ ನೇತೃತ್ವದಲ್ಲಿ ಭಾರೀ ಜಂಗೀ ನಿಖಾಲಿ ಕುಸ್ತಿ ಆಯೋಜಿಸಲಾಗಿದೆ.
ಸ್ಪರ್ಧೆಗೆ ಚಾಲನೆ ನೀಡಿ ಚನ್ನರಾಜ ಹಟ್ಟಿಹೊಳಿ, ಕುಸ್ತಿಪಟುಗಳಿಗೆ ಶುಭ ಹಾರೈಸಿದರು.

ಈ ವೇಳೆ ಶ್ರೀ ಸದ್ಗುರು ನಾಗೇಂದ್ರ ಸ್ವಾಮಿಗಳು, ಗ್ರಾಮದ ಹಿರಿಯರು, ಭಕ್ತಾಧಿಗಳು, ಉಪಸ್ಥಿತರಿದ್ದರು.

Related Articles

Back to top button