*ಜಂಗೀ ನಿಖಾಲಿ ಕುಸ್ತಿಗೆ ಚಾಲನೆ ನೀಡಿದ ಚನ್ನರಾಜ ಹಟ್ಟಿಹೊಳಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಹಿರೇಬಾಗೇವಾಡಿಯಲ್ಲಿ ಆಯೋಜಿಸಲಾಗಿರುವ ಜಂಗೀ ನಿಖಾಲಿ ಕುಸ್ತಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆ ನೀಡಿದರು. Home add -Advt ಗ್ರಾಮದಲ್ಲಿ ಬಡೇಕೊಳ್ಳಮಠದ ಶ್ರೀ ಸದ್ಗುರು ನಾಗೇಂದ್ರ ಸ್ವಾಮಿಗಳ ಭಕ್ತರ ನೇತೃತ್ವದಲ್ಲಿ ಭಾರೀ ಜಂಗೀ ನಿಖಾಲಿ ಕುಸ್ತಿ ಆಯೋಜಿಸಲಾಗಿದೆ.ಸ್ಪರ್ಧೆಗೆ ಚಾಲನೆ ನೀಡಿ ಚನ್ನರಾಜ ಹಟ್ಟಿಹೊಳಿ, ಕುಸ್ತಿಪಟುಗಳಿಗೆ ಶುಭ ಹಾರೈಸಿದರು. ಈ ವೇಳೆ ಶ್ರೀ ಸದ್ಗುರು ನಾಗೇಂದ್ರ ಸ್ವಾಮಿಗಳು, ಗ್ರಾಮದ ಹಿರಿಯರು, ಭಕ್ತಾಧಿಗಳು, ಉಪಸ್ಥಿತರಿದ್ದರು. *ಕಸ ವಿಲೇವಾರಿಗೆ ಅಡ್ದಿಪಡಿಸಿ ಬ್ಲ್ಯಾಕ್ ಮೇಲ್: ಬಿಜೆಪಿ ನಾಯಕರ … Continue reading *ಜಂಗೀ ನಿಖಾಲಿ ಕುಸ್ತಿಗೆ ಚಾಲನೆ ನೀಡಿದ ಚನ್ನರಾಜ ಹಟ್ಟಿಹೊಳಿ*
Copy and paste this URL into your WordPress site to embed
Copy and paste this code into your site to embed