*ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಚನ್ನರಾಜ ಹಟ್ಟಿಹೊಳಿ*
ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಬೆಳಗಾವಿಯ ಗೃಹ ಕಚೇರಿಯಲ್ಲಿ ಸೋಮವಾರ ಸಾರ್ವಜನಿಕರ ಅಹವಾಲು ಆಲಿಸಿದರು. ಸಮಸ್ಯೆಗಳನ್ನು ಹೊತ್ತು ತಂದಿದ್ದ ಹಲವರಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು. ಈ ವೇಳೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. *ಬೆಳಗಾವಿ: 40,000 ಮೌಲ್ಯದ ಹೆರಾಯಿನ್ ಜಪ್ತಿ* Home add -Advt
Copy and paste this URL into your WordPress site to embed
Copy and paste this code into your site to embed