*ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ*

ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿ, ಅರ್ಜಿಗಳ ಪರಿಶೀಲನೆ ಪ್ರಗತಿವಾಹಿನಿ ಸಿದ್ದಿ: ಬೆಳಗಾವಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ನಗರದ ತಮ್ಮ ಗೃಹ ಕಚೇರಿಯಲ್ಲಿ ಇಂದು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ವಿವಿಧ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು. Home add -Advt ಬೆಳಗಾವಿ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಎಂಎಲ್‌ಸಿ ಅವರ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಪ್ರತಿಯೊಬ್ಬರ ಸಮಸ್ಯೆಯನ್ನು ಪ್ರತ್ಯೇಕವಾಗಿ ಆಲಿಸಿದ ಚನ್ನರಾಜ ಹಟ್ಟಿಹೊಳಿ ಅವರು, ಸಾರ್ವಜನಿಕರು … Continue reading *ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ*