Belagavi NewsBelgaum NewsKannada NewsKarnataka NewsLatest

*ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿಗೆ ಸತ್ಕಾರ*

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಶ್ರಾವಣ ಮಾಸದ ಪ್ರಯುಕ್ತ ಖಾನಾಪುರ ತಾಲೂಕಿನ ಹಬ್ಬನಟ್ಟಿಯ ಶ್ರೀ ಸ್ವಯಂಭು ಮಾರುತಿ ದೇವಸ್ಥಾನದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರನ್ನು ಸತ್ಕರಿಸಲಾಯಿತು.

ಇದೇ ಸಂದರ್ಭದಲ್ಲಿ ಸ್ಥಳೀಯ ಗ್ರಾಮ ಪಂಚಾಯತಿಯ ವತಿಯಿಂದಲೂ ಸಹ ಹಟ್ಟಿಹೊಳಿ ಅವರನ್ನು ಸತ್ಕರಿಸಲಾಯಿತು.

ಕಾರ್ಯಕ್ರಮದಲ್ಲಿ ಲಕ್ಷಣರಾವ್ ಕಸಳೇಕರ್, ಸರಸ್ವತಿ ಭರಣಕರ್, ಲಕ್ಷ್ಮಣ ಗುರವ್, ಲಕ್ಷ್ಮೀ ತಳವಾರ, ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸರ್ವಸದಸ್ಯರು, ಉಪಸ್ಥಿತರಿದ್ದರು.

Home add -Advt

Related Articles

Back to top button