*ಭಾಷಾಂತರ: ಸಿಎಂ ಮಹತ್ವದ ಘೋಷಣೆ*

ಹಂಪನಾ ಕನ್ನಡ ನೆಲದ ಶ್ರೇಷ್ಠ ಸಾಂಸ್ಕೃತಿಕ ವ್ಯಕ್ತಿತ್ವ ಪ್ರಗತಿವಾಹಿನಿ ಸುದ್ದಿ: ಕನ್ನಡದ ಮಹತ್ವದ ಕೃತಿಗಳು ಇಂಗ್ಲಿಷ್ ಸೇರಿ ವಿಶ್ವದ ಭಾಷೆಗಳಿಗೆ ಭಾಷಾಂತರಗೊಳ್ಳಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.‌ ಕಮಲಾ ಹಂಪನಾ ಸಾಹಿತ್ಯ ವೇದಿಕೆ ಮತ್ತು ಕರ್ನಾಟಕ ಚಿತ್ರಕಲಾ ಪರಿಷತ್ ಸಹಯೋಗದಲ್ಲಿ ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂಪನಾ ಅವರ ” ಚಾರು ವಸಂತ” ದೇಸೀಕಾವ್ಯದ ಪರ್ಷಿಯನ್ ಭಾಷಾ ಕೃತಿಯನ್ನು ಜನಾರ್ಪಣೆಗೊಳಿಸಿ ಮಾತನಾಡಿದರು. ಹಂಪನಾ ಕನ್ನಡ ನೆಲದ ಶ್ರೇಷ್ಠ ಸಾಂಸ್ಕೃತಿಕ ವ್ಯಕ್ತಿತ್ವ. ಇವರು … Continue reading *ಭಾಷಾಂತರ: ಸಿಎಂ ಮಹತ್ವದ ಘೋಷಣೆ*