*ಮತ ಎಣಿಕೆಯನ್ನು ಸಮರ್ಪಕವಾಗಿ ಪರಿಶೀಸಿ: ರೈತ ಮುಖಂಡ ಸಿದ್ದಗೌಡ ಮೋದಗಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮತ ಏಣಿಕೆಯು ಜೂನ್ 4ರಂದು ನಡೆಯಲಿದೆ. ಎಣಿಕೆ ಕಾರ್ಯ ನಡೆಯುವಾಗ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ರೈತ ಮುಖಂಡ ಸಿದ್ದಗೌಡ ಮೋದಗಿ ಹೇಳಿದರು. ಸೋಮವಾರ ಎದ್ದೇಳು ಕರ್ನಾಟಕ ಸಂಘಟನೆ ಸೇರಿ ವಿವಿಧ ಸಂಘಟನೆ ಗಳಿಂದ ಜೂನ್ 4 ರಂದು ಮತ ಏಣಿಕೆ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಬೇಕೆಂದು ಬೆಳಗಾವಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.‌ ಬಳಿಕ ಮಾತನಾಡಿದ ರೈತ ಮುಖಂಡ … Continue reading *ಮತ ಎಣಿಕೆಯನ್ನು ಸಮರ್ಪಕವಾಗಿ ಪರಿಶೀಸಿ: ರೈತ ಮುಖಂಡ ಸಿದ್ದಗೌಡ ಮೋದಗಿ*