Kannada NewsKarnataka News

ಸಿಎಂ ಪರಿಹಾರ ನಿಧಿ ಚೆಕ್ ವಿತರಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದ ಗಣೇಶಪುರ ನಿವಾಸಿ
 ಜ್ಯೋತಿಭಾ ಬಿ ಪಾಟೀಲ ಇವರ ಹೃದಯ ಚಿಕಿತ್ಸೆಯ ವೆಚ್ಚ ಭರಿಸುವ ಸಲುವಾಗಿ ಮುಖ್ಯಮಂತ್ರಿಯವರ ಪರಿಹಾರ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚೆಕ್ ನ್ನು ವಿತರಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button