Kannada NewsKarnataka News

ಸಿಎಂ ಪರಿಹಾರ ನಿಧಿ ಚೆಕ್ ವಿತರಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದ ಗಣೇಶಪುರ ನಿವಾಸಿ
 ಜ್ಯೋತಿಭಾ ಬಿ ಪಾಟೀಲ ಇವರ ಹೃದಯ ಚಿಕಿತ್ಸೆಯ ವೆಚ್ಚ ಭರಿಸುವ ಸಲುವಾಗಿ ಮುಖ್ಯಮಂತ್ರಿಯವರ ಪರಿಹಾರ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚೆಕ್ ನ್ನು ವಿತರಿಸಿದರು.

Related Articles

Back to top button