ಛತ್ರಪತಿ ಶಿವಾಜಿ ಮೂರ್ತಿ ಕುಸಿತ ಪ್ರಕರಣ ಅತ್ಯಂತ ಖೇದಕರ ; ಪ್ರಧಾನಿ, ಸಿಎಂ, ಡಿಸಿಎಂ ಜನರ ಕ್ಷಮೆ ಕೇಳಬೇಕು: ಮೃಣಾಲ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಾರಾಷ್ಟ್ರದ ಸಿಂದೂದುರ್ಗ ಜಿಲ್ಲೆಯ ಮಾಲ್ವನ್ ಕೋಟೆಯಲ್ಲಿ ನಿರ್ಮಿಸಲಾಗಿದ್ದ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮೂರ್ತಿ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಏಕನಾಥ ಶಿಂದೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಪಡ್ನವೀಸ್ ಜನತೆಯ ಕ್ಷಮೆ ಕೇಳಬೇಕು ಎಂದು ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಆಗ್ರಹಿಸಿದ್ದಾರೆ.  ಬೆಳಗಾವಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ಮತ್ತು ಕಳಪೆ ಕಾಮಗಾರಿಯಿಂದಲೇ ಮೂರ್ತಿ ಕುಸಿದಿದೆ. ಇದು ಕೇವಲ ಮೂರ್ತಿ ಕುಸಿತವಲ್ಲ, ನಮ್ಮ ಸಂಸ್ಕೃತಿ, … Continue reading ಛತ್ರಪತಿ ಶಿವಾಜಿ ಮೂರ್ತಿ ಕುಸಿತ ಪ್ರಕರಣ ಅತ್ಯಂತ ಖೇದಕರ ; ಪ್ರಧಾನಿ, ಸಿಎಂ, ಡಿಸಿಎಂ ಜನರ ಕ್ಷಮೆ ಕೇಳಬೇಕು: ಮೃಣಾಲ ಹೆಬ್ಬಾಳಕರ್