

ಪ್ರಗತಿವಾಹಿನಿ ಸುದ್ದಿ, ನವದೆಹಲಿಕೇಂದ್ರದ ನೂತನ ಸಚಿವರಾಗಿ ನೇಮಕಗೊಂಡಿರುವ ಬೆಳಗಾವಿ ಸಂಸದ ಸುರೇಶ ಅಂಗಡಿಗೆ ಶುಕ್ರವಾರ ಇಡೀ ದಿನ ಗಣ್ಯಾತಿಗಣ್ಯರು, ಬೆಳಗಾವಿಯಿಂದ ಹೋಗಿರುವ ಪಕ್ಷದ ಪದಾಧಿಕಾರಿಗಳು ಶುಭಾಷಯ ಕೋರಿದರು. ರೈಲ್ವೆ ಖಾತಿ ರಾಜ್ಯ ಸಚಿವರಾಗಿ ನೇಮಕಗೊಂಡಿರುವ ಸುರೇಶ ಅಂಗಡಿ, ರೈಲ್ವೆ ಖಾತೆ ಸಂಪುಟ ದರ್ಜೆ ಸಚಿವ ಪಿಯೂಷ್ ಗೋಯಲ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದರು. ಇಂದು ಸಂಜೆ ನೂತನ ಸಚಿವ ಸಂಪುಟದ ಮೊದಲ ಸಭೆ ನಡೆಯಲಿದೆ.

Read Next
5 hours ago
*ಲಕ್ಷಾಂತರ ಮಕ್ಕಳಿಗೆ ದಾರಿದೀಪವಾದ ದುರದುಂಡೇಶ್ವರ ಮಠ: ಸಚಿವ ಸತೀಶ್ ಜಾರಕಿಹೊಳಿ*
6 hours ago
*ಬೆಳಗಾವಿ ರೈಲ್ವೆ ನಿಲ್ದಾಣದಲ್ಲಿಯೇ ಕುಸಿದು ಬಿದ್ದ ಅಪರಿಚಿತ ವ್ಯಕ್ತಿ: ಚಿಕಿತ್ಸೆ ಫಲಿಸದೇ ಸಾವು*
6 hours ago
*ನ್ಯಾಯಾಧೀಶ ಮಂಜುನಾಥ ನಾಯಕ ಅವರಿಂದ ರಸ್ತೆ ಸುರಕ್ಷತಾ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ*
6 hours ago
*ಬೆಳಗಾವಿ ಜನರ ಗಮನಕ್ಕೆ: ಈ ದಿನ ನೀರು ಸರಬರಾಜು ವ್ಯತ್ಯಯ*
8 hours ago
*ಸೆಂಟ್ರಾಕೇರ್ ಆಸ್ಪತ್ರೆಯಲ್ಲಿ ಪ್ರಥಮ ಕಿಡ್ನಿ ಕಸಿ ಯಶಸ್ವಿ*
8 hours ago
*ಮಹಾರಾಷ್ಟ್ರ ಡಿಸಿಎಂ ಆಗಿ ಸುನೇತ್ರಾ ಪವಾರ್ ಪ್ರಮಾಣವಚನ ಸ್ವೀಕಾರ*
9 hours ago
*ಇನ್ಮುಂದೆ ಸರ್ಕಾರಿ ಕಚೇರಿ, ಸಭೆ-ಸಮಾರಂಭಗಳಲ್ಲಿ ನಂದಿನಿ ಉತ್ಪನ್ನ ಬಳಕೆಗೆ ಆದೇಶ*
9 hours ago
*BREAKING: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಕೇಸ್: ತನಿಖೆಗೆ SITರಚನೆ*
10 hours ago
*ಬೆಳಗಾವಿ ಪೊಲೀಸರ ಭರ್ಜರಿ ಬೇಟೆ: 900 ಬಾಕ್ಸ್ ಅಕ್ರಮ ಮದ್ಯ ವಶ*
10 hours ago



