*ಮಾಜಿ ಸಚಿವ ರಾಮಚಂದ್ರಗೌಡರಿಗೆ ಸಿಎಂ ಡಿ.ಕೆ. ಶಿವಕುಮಾರ್ ಅಂತಿಮ ನಮನ*; *ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ*

ಮಾಜಿ ಸಚಿವ ರಾಮಚಂದ್ರಗೌಡರಿಗೆ ಸಿಎಂ ಡಿ.ಕೆ. ಶಿವಕುಮಾರ್ ಅಂತಿಮ ನಮನ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಪ್ರಗತಿವಾಹಿನಿ ಸುದ್ದಿ, ಬೆಂಗಳೂರು :ಇಂದು ಬೆಳಗ್ಗೆ ನಿಧನರಾದ ಮಾಜಿ ಸಚಿವ ಹಾಗೂ ಹಿರಿಯ ರಾಜಕಾರಣಿ ರಾಮಚಂದ್ರಗೌಡ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಸಂಜೆ ಅಂತಿಮ ನಮನ ಸಲ್ಲಿಸಿದರು. ಬೆಂಗಳೂರಿನ ಕಾಮಕ್ಷಿಪಾಳ್ಯದಲ್ಲಿರುವ ರಾಮಚಂದ್ರಗೌಡ ಅವರ ಸ್ವಂತ ಜಮೀನಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಕುಟುಂಬಸ್ಥರು, ಬಂಧುಗಳು, ರಾಜಕೀಯ ಮುಖಂಡರು, ವಿವಿಧ ಪಕ್ಷಗಳ ನಾಯಕರು, ಅಧಿಕಾರಿಗಳು ಹಾಗೂ … Continue reading *ಮಾಜಿ ಸಚಿವ ರಾಮಚಂದ್ರಗೌಡರಿಗೆ ಸಿಎಂ ಡಿ.ಕೆ. ಶಿವಕುಮಾರ್ ಅಂತಿಮ ನಮನ*; *ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ*