ನೀತಿ ಆಯೋಗದ ಉಪಾಧ್ಯಕ್ಷರ ಜೊತೆಗಿನ ಸಭೆಯಲ್ಲಿ ಸಿಎಂ ಹೇಳಿದ್ದೇನು?

ನೀತಿ ಆಯೋಗದ ಉಪಾಧ್ಯಕ್ಷ ಸುಮನ್ ಬೆರಿ ಅವರೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳ ಭಾಷಣ 1.ಇಂದು ಈ ಗೌರವಾನ್ವಿತ ಸಭೆಯನ್ನು ಉದ್ದೇಶಿಸಿ ಮಾತನಾಡುವುದು ಒಂದು ಸುಯೋಗ ಎಂದು ನಾನು ಭಾವಿಸಿದ್ದೇನೆ. ಈ ನಿರ್ಣಾಯಕ ವೇದಿಕೆಯಲ್ಲಿ ನಮ್ಮ ರಾಜ್ಯದ ದೃಷ್ಟಿಕೋನ ಮತ್ತು ಉಪಕ್ರಮಗಳನ್ನು ಕುರಿತು ಹಂಚಿಕೊಳ್ಳಲು ದೊರಕಿರುವ ಅವಕಾಶಕ್ಕಾಗಿ ನಾನು ಕೃತಜ್ಞನಾಗಿದ್ದೇನೆ. 2.ಎಲ್ಲರನ್ನೂ ಒಳಗೊಳ್ಳುವ ಬೆಳವಣಿಗೆಯನ್ನು ಪ್ರೋತ್ಸಾಹಿಸಲು ನಮ್ಮ ರಾಜ್ಯವು, ಆಡಳಿತವನ್ನು ಉತ್ತಮಪಡಿಸಲು ಮತ್ತು ಸ್ಥಳೀಯವಾದ ಸವಾಲುಗಳನ್ನು ಎದುರಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ನಮ್ಮ ಕೆಲಸವು ನೀತಿ ಆಯೋಗ ಮತ್ತು ಭಾರತ … Continue reading ನೀತಿ ಆಯೋಗದ ಉಪಾಧ್ಯಕ್ಷರ ಜೊತೆಗಿನ ಸಭೆಯಲ್ಲಿ ಸಿಎಂ ಹೇಳಿದ್ದೇನು?