ನೀತಿ ಆಯೋಗದ ಉಪಾಧ್ಯಕ್ಷರ ಜೊತೆಗಿನ ಸಭೆಯಲ್ಲಿ ಸಿಎಂ ಹೇಳಿದ್ದೇನು?
ನೀತಿ ಆಯೋಗದ ಉಪಾಧ್ಯಕ್ಷ ಸುಮನ್ ಬೆರಿ ಅವರೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳ ಭಾಷಣ 1.ಇಂದು ಈ ಗೌರವಾನ್ವಿತ ಸಭೆಯನ್ನು ಉದ್ದೇಶಿಸಿ ಮಾತನಾಡುವುದು ಒಂದು ಸುಯೋಗ ಎಂದು ನಾನು ಭಾವಿಸಿದ್ದೇನೆ. ಈ ನಿರ್ಣಾಯಕ ವೇದಿಕೆಯಲ್ಲಿ ನಮ್ಮ ರಾಜ್ಯದ ದೃಷ್ಟಿಕೋನ ಮತ್ತು ಉಪಕ್ರಮಗಳನ್ನು ಕುರಿತು ಹಂಚಿಕೊಳ್ಳಲು ದೊರಕಿರುವ ಅವಕಾಶಕ್ಕಾಗಿ ನಾನು ಕೃತಜ್ಞನಾಗಿದ್ದೇನೆ.Home add -Advt 2.ಎಲ್ಲರನ್ನೂ ಒಳಗೊಳ್ಳುವ ಬೆಳವಣಿಗೆಯನ್ನು ಪ್ರೋತ್ಸಾಹಿಸಲು ನಮ್ಮ ರಾಜ್ಯವು, ಆಡಳಿತವನ್ನು ಉತ್ತಮಪಡಿಸಲು ಮತ್ತು ಸ್ಥಳೀಯವಾದ ಸವಾಲುಗಳನ್ನು ಎದುರಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ನಮ್ಮ ಕೆಲಸವು ನೀತಿ ಆಯೋಗ … Continue reading ನೀತಿ ಆಯೋಗದ ಉಪಾಧ್ಯಕ್ಷರ ಜೊತೆಗಿನ ಸಭೆಯಲ್ಲಿ ಸಿಎಂ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed