*ಸ್ನೇಹಿತನ ಮನೆಗೆಂದು ಬಂದ ಇಬ್ಬರು ಈಜಲು ಹೋಗಿ ನೀರುಪಾಲು*
ಪ್ರಗತಿವಾಹಿನಿ ಸುದ್ದಿ: ಸ್ನೇಹಿತನ ಮನೆಗೆ ಬಂದಿದ್ದವರು ಕೆರೆಯಲ್ಲಿ ಈಜಲು ಹೋಗಿ ನೀರುಪಾಲಾಗಿರುವ ಘಟನೆ ನಡೆದಿದೆ. 7 ಜನರ ಪೈಕಿ ಇಬ್ಬರು ಕೆರೆಯಲ್ಲಿ ಈಜಲು ಹೋಗಿ ನೀರುಪಾಲಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗಡಿಮಿಂಚೇನಹಳ್ಳಿ ಗ್ರಾಮದ ಬಳಿಯ ರಾಮಸಮುದ್ರ ಕೆರೆಯಲ್ಲಿ ನಡೆದಿದೆ. ಬೆಂಗಳೂರಿನ ಜೆ.ಪಿ.ನಗರದ ಗಿರೀಶ್(35) ಮತ್ತು ಕಿಶೋರ್(28) ಮೃತರು. ಶಿಡ್ಲಘಟ್ಟ ತಾಲೂಕಿನ ಗಡಿಮಿಂಚೇನಹಳ್ಳಿ ಗ್ರಾಮಕ್ಕೆ ಸ್ನೇಹಿತ ಜಗದೀಶ್ ಮನೆಗೆ ಒಟ್ಟು 7 ಸ್ನೇಹಿತರು ಆಗಮಿಸಿದ್ದರು. ಗ್ರಾಮಕ್ಕೆ ಹೋಗುವ ದಾರಿಯಲ್ಲಿ ಕೆರೆಯಲ್ಲಿ ಈಜಲು ನೀರಿಗೆ ಇಳಿದಿದ್ದಾರೆ. ಈ ವೇಳೆ … Continue reading *ಸ್ನೇಹಿತನ ಮನೆಗೆಂದು ಬಂದ ಇಬ್ಬರು ಈಜಲು ಹೋಗಿ ನೀರುಪಾಲು*
Copy and paste this URL into your WordPress site to embed
Copy and paste this code into your site to embed