*BREAKING: ಸಂತಾನಹರಣ ಆಪರೇಷನ್ ಮಾಡಬೇಕೆನ್ನುವಷ್ಟರಲ್ಲಿ ಮಹಿಳೆ ಹೃದಯಾಘಾತಕ್ಕೆ ಬಲಿ*
ಪ್ರಗತಿವಾಹಿನಿ ಸುದ್ದಿ: ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಮಹಿಳೆಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ತಾಲೂಕು ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಂಧ್ರಪ್ರದೇಶದ ಅನಂತಪುರ ಮೂಲದ ಸಿಂಧೂ ಮೃತ ಮಹಿಳೆ.Home add -Advt ಸಂತಾನಹರಣ ಶಸ್ತ್ರಚಿಕಿತ್ಸೆಗೆಂದು ಗುಡಿಬಂಡೆ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದರು. ಅನಸ್ತೇಷಿಯಾ ನೀಡಿ ಮಹಿಳೆಗೆ ಆಪರೇಷನ್ ಮಾಡಬೇಕು ಎನ್ನುವಷ್ಟರಲ್ಲಿ ಹೃದಯಾಘಾತ ಸಂಭವಿಸಿ ಮಹಿಳೆ ಮೃತಪಟ್ಟಿದ್ದಾರೆ. ಅನಸ್ತೇಷಿಯಾ ನೀಡಿದ ಬಳಿಕ ಮಹಿಳೆಗೆ ಹೃದಯಘಾತವಾಗಿದೆ. ಆಸ್ಪತ್ರೆ ವೈದ್ಯರ ನಿರ್ಲಕ್ಷವೇ ದುರಂತಕ್ಕೆ ಕಾರಣ … Continue reading *BREAKING: ಸಂತಾನಹರಣ ಆಪರೇಷನ್ ಮಾಡಬೇಕೆನ್ನುವಷ್ಟರಲ್ಲಿ ಮಹಿಳೆ ಹೃದಯಾಘಾತಕ್ಕೆ ಬಲಿ*
Copy and paste this URL into your WordPress site to embed
Copy and paste this code into your site to embed