Karnataka News

*ಮತ್ತೊಂದು ರೆಸಾರ್ಟ್ ಈಜುಕೊಳ ದುರಂತ: ಪ್ರವಾಸಿಗ ಸಾವು*

ಪ್ರಗತಿವಾಹಿನಿ ಸುದ್ದಿ: ಪ್ರವಾಸಿಗನೊಬ್ಬ ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ಈಜುಕೊಳದಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

Home add -Advt

ಕೊಡಗು ಜಿಲ್ಲೆಯ ಕುಶಾಲನಗರದ ನಿವಾಸಿ ನಿಶಾಂತ್ ಮೃತ ದುರ್ದೈವಿ. ಈಜಲೆಂದು ಈಜುಕೊಳಕ್ಕೆ ಹಾರಿದ ಸಂಭದಲ್ಲಿ ತಲೆ ಟ್ವಿಸ್ಟ್ ಆಗಿ ಈಜುಕೊಳದಲ್ಲೇ ಅವರು ಸಾವನ್ನಪ್ಪಿದ್ದಾರೆ.

ನಿಶಾಂತ್ ಕುಶಾಲನಗರದಲ್ಲಿ ಮೊಬೈಲ್ ಗ್ಯಾಲರಿ ಶಾಪ್ ಮಾಲೀಕರು. ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ತೆರಳಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಘಟನೆಯ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

Related Articles

Back to top button