*ಪ್ರವಾಸಿಗರ ಗಮನಕ್ಕೆ: ರಾಜ್ಯದ ಈ ತಾಣಗಳಿಗೆ ನಾಲ್ಕು ದಿನಗಳ ಕಾಲ ನಿರ್ಬಂಧ*
ಪ್ರಗತಿವಾಹಿನಿ ಸುದ್ದಿ: ಬಾಬಾಬುಡನ್ ಗಿರಿಯ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತ ಜಯಂತಿ ಹಿನ್ನೆಲೆಯಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿದೆ.Home add -Advt ಹಿಂದೂ ಪರ ಸಂಘಟನೆಗಳು ಬಾಬಾಬುಡನ್ ಗಿರಿಯ ಇನಾಂ ದತ್ತಾತ್ರೇಯ ಪೀಠದಲ್ಲಿ ದಂತ ಜಯಂತಿ ಆಚರಿಸುತ್ತಿದ್ದು, ನಾಳೆಯಿಂದ ಮೂರು ದಿನಗಳಕಾಲ ದತ್ತ ಜಯಂತಿ ನಡೆಯಲಿದೆ. ಬುಧವಾರ ಬೃಹತ್ ಶೋಭಾ ಯಾತ್ರೆ ಆಯೋಜಿಸಲಾಗಿದೆ. ಡಿಸೆಂಬರ್ 4ರಂದು ದತ್ತ ಪಾದುಕೆ ದಶನ ಇದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ … Continue reading *ಪ್ರವಾಸಿಗರ ಗಮನಕ್ಕೆ: ರಾಜ್ಯದ ಈ ತಾಣಗಳಿಗೆ ನಾಲ್ಕು ದಿನಗಳ ಕಾಲ ನಿರ್ಬಂಧ*
Copy and paste this URL into your WordPress site to embed
Copy and paste this code into your site to embed