*ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ಗೆ ಖಂಡನೆ: ಮೂರು ತಾಲೂಕುಗಳು ಬಂದ್*
ಪ್ರಗತಿವಾಹಿನಿ ಸುದ್ದಿ: ಕಾಡಾನೆ ದಳಿಗೆ ಮಹಿಳೆ ಸಾವನ್ನಪ್ಪಿರುವ ಘಟನೆ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಕ್ಕೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಇದನ್ನು ಖಂಡಿಸಿ ಚಿಕ್ಕಮಗಳೂರಿನ ಮೂರು ತಾಲೂಕುಗಳನ್ನು ಬಂದ್ ಮಾಡಿ ಮುಷ್ಕರ ನಡೆಸಲಾಗುತ್ತಿದೆ.Home add -Advt ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬೋರಮ್ಮ ಮೃತಪಟ್ಟ ಬಳಿಕ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದರಿಂದ ಪರಿಸ್ಥಿತಿ ಉದ್ವಿಗ್ನಗೊಂದಿತ್ತು. ಸಾರ್ವಜನಿಕರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರು. ಪ್ರತಿಭಟನೆ ನಡೆಸಿದ 29ಕ್ಕೂ … Continue reading *ಪ್ರತಿಭಟನಾಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್ ಗೆ ಖಂಡನೆ: ಮೂರು ತಾಲೂಕುಗಳು ಬಂದ್*
Copy and paste this URL into your WordPress site to embed
Copy and paste this code into your site to embed