*ಸೇತುವೆಯಿಂದ ನದಿಗೆ ಜಿಗಿದು ನರ್ಸ್ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದು ನರ್ಸ್ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮಡುಬು ಗ್ರಾಮದ ಬಳಿ ಈ ಘಟನೆ ನಡೆದಿದೆ. ಮುತ್ತಿನಕೊಪ್ಪದ ರನ್ಯಾ (34) ಆತ್ಮಹತ್ಯೆಗೆ ಶರಣಾದವರು. ರನ್ಯಾ ಶಿವಮೊಗ್ಗದ ಖಾಸಗಿ ಆಸ್ಪತೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ರನ್ಯಾ ಸೇತುವೆ ಮೇಲಿಂದ ನದಿಗೆ ಹಾರಿದ್ದನ್ನು ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ನದಿಯಿಂದ ಹೊರ ತೆಗೆಯಲಾಗಿದೆ. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದವರಾದ ರನ್ಯಾ ಅವರಿಗೆ … Continue reading *ಸೇತುವೆಯಿಂದ ನದಿಗೆ ಜಿಗಿದು ನರ್ಸ್ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed