*ಬಾಲ್ಯವಿವಾಹ ಪದ್ಧತಿಯನ್ನು ಬೇರು ಸಮೇತ ಕಿತ್ತುಹಾಕಲು ನಮ್ಮ ಇಲಾಖೆ ಸನ್ನದ್ಧವಾಗಿದೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಾಲ್ಯವಿವಾಹ ಪದ್ಧತಿಯನ್ನು ಬೇರು ಸಮೇತ ಕಿತ್ತುಹಾಕಲು ನಮ್ಮ ಇಲಾಖೆ ಸನ್ನದ್ಧವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಗೆ ತಿಳಿಸಿದ್ದಾರೆ. ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರು ಕೇಳಿದ ಪ್ರಶ್ನೆಗೆ ಬುಧವಾರ ಸಚಿವರು ಉತ್ತರಿಸುತ್ತಿದರು. ಬಾಲ್ಯವಿವಾಹ ಪ್ರಕರಣವನ್ನು ಮುಚ್ಚಿಹಾಕಲು ಯಾರಿಂದಲೂ ಸಾಧ್ಯವಿಲ್ಲ. ಈಗ ಕಾನೂನು ಹಿಂದಿನಂತಿಲ್ಲ. ಅತ್ಯಂತ ಪ್ರಬಲವಾದ ಕಾನೂರು ರಾಜ್ಯದಲ್ಲಿ ಜಾರಿ ಇದೆ. ಯಾವುದದರೂ ನಿರ್ಧಿಷ್ಟ ಪ್ರಕರಣದಲ್ಲಿ ಲೋಪ ಕಂಡುಬಂದಲ್ಲಿ ಗಮನಕ್ಕೆ ತಂದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು … Continue reading *ಬಾಲ್ಯವಿವಾಹ ಪದ್ಧತಿಯನ್ನು ಬೇರು ಸಮೇತ ಕಿತ್ತುಹಾಕಲು ನಮ್ಮ ಇಲಾಖೆ ಸನ್ನದ್ಧವಾಗಿದೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ*