*ಮತ್ತೊಂದು ದುರಂತ: ನೀರಿನ ಸಂಪಗೆ ಬಿದ್ದು ಮಗು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಒಂದುವರೆ ವರ್ಷದ ಮಗು ನೀರಿನ ಸಂಪಗೆ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ ಸಿಣ್ಣೇನಹಳ್ಳಿ ರಸ್ತೆಯ ಸಾಯಿ ಸೆರಿನಿಟಿ ಲೇಔಟ್ ನಲ್ಲಿ ನಡೆದಿದೆ.Home add -Advt ಉತ್ತರ ಭಾರತ ಮೂಲದ ದಂಪತಿಯ ಮಗು ರಾಜಕುಮಾರ್ ಮೃತ ಮಗು. ಕೂಲಿ ಕೆಲಸ ಮಾಡಿಕೊಂಡು ದಂಪತಿ ಮಕ್ಕಳನ್ನು ನೋಡಿಕೊಳ್ಳುತ್ತಿದ್ದರು. ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ಸಂಪ್ ನಲ್ಲಿ ಬಿದ್ದು ಮಗು ಮೃತಪಟ್ಟಿದೆ. ಎರಡು ದಿನಗಳ ಹಿಂದಷ್ಟೇ 5 ವರ್ಷದ ಬಾಲಕ ನೀರಿನ ಸಂಪ್ ಗೆ ಬಿದ್ದು ಸಾವನ್ನಪ್ಪಿದ ಘಟನೆ … Continue reading *ಮತ್ತೊಂದು ದುರಂತ: ನೀರಿನ ಸಂಪಗೆ ಬಿದ್ದು ಮಗು ದುರ್ಮರಣ*