*ಕಾಲ್ತುಳಿತ ದುರಂತ: ನ್ಯಾ.ಡಿ.ಕುನ್ಹಾ ವರದಿ ಸಲ್ಲಿಕೆ*
ಪ್ರಗತಿವಾಹಿನಿ ಸುದ್ದಿ: ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಕುನ್ಹಾ ಅವರ ವರದಿಯನ್ನು ಮಂಡಿಸಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆರ್.ಸಿ.ಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಕ್ಕು ಹನ್ನೊಂದು ಜನ ಮೃತ ಪಟ್ಟಿದ್ದ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ಸರ್ಕಾರ ರಚಿಸಿದ್ದ ಏಕ ವ್ಯಕ್ತಿ ಆಯೋಗವು ಇಂದು ಎರಡು ಸಂಪುಟಗಳಲ್ಲಿ ವರದಿಯಲ್ಲಿ ಸಲ್ಲಿಸಿದೆ ಎಂದರು. ವರದಿಯಲ್ಲಿ ಮಾಡಿರುವ … Continue reading *ಕಾಲ್ತುಳಿತ ದುರಂತ: ನ್ಯಾ.ಡಿ.ಕುನ್ಹಾ ವರದಿ ಸಲ್ಲಿಕೆ*
Copy and paste this URL into your WordPress site to embed
Copy and paste this code into your site to embed