*ಕೃಷಿ ಹೊಂಡದಲ್ಲಿ ವಿದ್ಯುತ್ ಅವಘಡ: ಮೂವರು ಯುವಕರು ಸಾವು*
ಪ್ರಗತಿವಾಹಿನಿ ಸುದ್ದಿ: ಕೃಷಿ ಹೊಂಡದಲ್ಲಿ ವಿದ್ಯುತ್ ಅವಘಡ ಉಂಟಾಗಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಮೆಂತೆಕೆದಿರೇನಹಳ್ಳಿಯಲ್ಲಿ ನಡೆದಿದೆ ಪಂಪ್ ಸೆಟ್ ರಿಪೇರಿಗೆಂದು ಹೋಗಿದ್ದಾಗ ಈ ದುರಂತ ಸಂಭವಿಸಿದೆ. ಶ್ರೀಕಾಂತ್, ಲೋಕೇಶ್, ರಮೇಶ್ ಮೃತ ಯುವಕರು. ಮೃತರು ಮೆಂತೆಕೇದಿರೇನಹಳ್ಳಿ ನಿವಾಸಿಗಳು. ಕೃಷಿ ಹೊಂಡದ ಪಂಪ್ ಸೆಟ್ ರಿಪೇರಿಗೆಂದು ಹೋಗಿದ್ದಾಗ ಕರೆಂಟ್ ಶಾಕ್ ಹೊಡೆದು ಸವನ್ನಪ್ಪಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. *ಬೆಂಗಳೂರಿಗೆ ಇದಕ್ಕಿಂತ ಇನ್ನೇನು ಮಾಡಲು ಸಾಧ್ಯ? ಡಿ.ಕೆ.ಶಿವಕುಮಾರ್ ಪ್ರಶ್ನೆ* Home … Continue reading *ಕೃಷಿ ಹೊಂಡದಲ್ಲಿ ವಿದ್ಯುತ್ ಅವಘಡ: ಮೂವರು ಯುವಕರು ಸಾವು*
Copy and paste this URL into your WordPress site to embed
Copy and paste this code into your site to embed