Latest

ಚಿರಂಜೀವಿ ಸರ್ಜಾ ನಿಧನ ಹಿನ್ನೆಲೆ; ಕೊವಿಡ್ ಟೆಸ್ಟ್ ಗೆ ನಿರ್ಧಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಿರಂಜೀವಿ ಸರ್ಜಾ ವಿಧಿವಶರಾಗಿರುವ ಹಿನ್ನಲೆಯಲ್ಲಿ ಚಿರಂಜೀವಿ ಅವರಿಗೂ ಕೊರೊನಾ ಟೆಸ್ಟ್ ಮಾಡಲು ವೈದ್ಯರು ನಿರ್ಧರಿಸಿದ್ದಾರೆ.

ಚಿರಂಜೀವಿ ಸರ್ಜಾ ಇಂದು ಉಸಿರಾಟದ ತೊಂದರೆ ಹಾಗೂ ಲಘು ಹೃದಯಾಘಾತದಿಂದ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ದೇಶಾದ್ಯಂತ ಕೊರೊನಾ ಅಟಹಾಸ ಕೂಡ ಮುಂದುವರೆದಿರುವ ಈ ಸಂದರ್ಭದಲ್ಲಿ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿರುವುದುವರಿಂದ ಅವರಿಗೂ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ.

ಚಿರಂಜೀವಿ ಅವರ ಗಂಟಲು ದ್ರವ ಹಾಗೂ ರಕ್ತವನ್ನು ಸಂಗ್ರಹಿಸಿ ಕೊವಿಡ್ ಪರೀಕ್ಷೆಗೆ ಒಳಪಡಿಸುವಂತೆ ಸಾಗರ್ ಅಪೋಲೋ ಆಸ್ಪತ್ರೆಯ ವೈದ್ಯರಿಗೆ ಆರೋಗ್ಯಾಧಿಕಾರಿಗಳು ಸೂಚನೆ ನೀಡಿದ್ದಾರೆ.

ನಟ ಚಿರಂಜೀವಿ ಸರ್ಜಾ ಇನ್ನಿಲ್ಲ

Home add -Advt

Related Articles

Back to top button