*ಚಿತ್ರದುರ್ಗದಲ್ಲಿ ಬಸ್ ದುರಂತ ಪ್ರಕರಣ: ಸಾವಿನ ಸಂಖ್ಯೆ ಬಗ್ಗೆ ಖಚಿತ ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ*
ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗದಲ್ಲಿ ಲಾರಿ ಹಾಗೂ ಸೀಬರ್ಡ್ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಹಲವರು ಸಜೀವದಹನವಾಗಿದ್ದು, ಮೃತರ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ನಿಖರ ಮಾಹಿತಿ ನೀಡಿದ್ದಾರೆ.Home add -Advt ಚಿತ್ರದುರ್ಗದ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದು ಲಾರಿ ಸೀಬರ್ಡ್ ಬಸ್ ಗೆ ಗುದ್ದಿದೆ. ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಹಲವರು ಸಾವನ್ನಪ್ಪಿದ್ದಾರೆ. ಕೆಲವರು ನಾಪತ್ತೆಯಾಗುದ್ದು, ಇನ್ನು ಹಲವರ ಸ್ಥಿತಿ ಗಂಭೀರವಾಗಿದೆ. ಸುದ್ದಿಗಾರರೊಂದಿಗೆ … Continue reading *ಚಿತ್ರದುರ್ಗದಲ್ಲಿ ಬಸ್ ದುರಂತ ಪ್ರಕರಣ: ಸಾವಿನ ಸಂಖ್ಯೆ ಬಗ್ಗೆ ಖಚಿತ ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ*
Copy and paste this URL into your WordPress site to embed
Copy and paste this code into your site to embed