Latest

ಶಿಕ್ಷಣ ಇಲಾಖೆ ಅಧಿಕಾರಿ ಕಾಮಾಕ್ಷಮ್ಮ ಕೊರೋನಾಗೆ ಬಲಿ

ಪ್ರಗತಿವಾಹಿನಿ ಸುದ್ದಿ, ಚಿತ್ರದುರ್ಗ – ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿ ಕಾಮಾಕ್ಷಮ್ಮ ಕೊರೋನಾಗೆ ಬಲಿಯಾಗಿದ್ದಾರೆ.

ಅವರು ಚಿತ್ರದುರ್ಗದ ಸಿಟಿಇಯಲ್ಲಿ ರೀಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಬಾಗಲಕೋಟೆಯಲ್ಲಿ  ಡಿಡಿಪಿಐ ಆಗಿ ಸೇವೆ ಸಲ್ಲಿಸಿ ಅಲ್ಲಿಂದ ತುಮಕೂರು ಡಿಡಿಪಿಐ ಆಗಿ ವರ್ಗಾವಣೆ ಹೊಂದಿದ್ದರು. ಸಧ್ಯ ಚಿತ್ರದುರ್ಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಧಾರವಾಡ ಸೇರಿದಂತೆ ರಾಜ್ಯದ ವಿವಿಧೆಡೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದರು.

ಅವರ ನಿವೃತ್ತಿಗೆ ಇನ್ನು 2 -3 ವರ್ಷಗಳಷ್ಟೆ ಬಾಕಿ ಇತ್ತು ಎನ್ನಲಾಗಿದೆ.

ಕೋವಿಡ್ ಕೇರ್ ಸೆಂಟರ್ ದಾಖಲಾಗಲು ವರದಿ ಕಡ್ಡಾಯವಲ್ಲ

Home add -Advt

ಆಟವಾಡಲೆಂದು ಕಾರು ಹತ್ತಿದ್ದ ನಾಲ್ವರು ಮಕ್ಕಳ ದುರ್ಮರಣ

Related Articles

Back to top button