*ಭೀಕರ ಅಪಘಾತ; ಮಗು ಸೇರಿ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಟ್ಯಾಂಕರ್ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಗು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮದಕರಿಪುರಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ನಿರ್ಮಲಾ (55), ವಿನುತಾ (40) ಹಾಗೂ 2 ವರ್ಷದ ಮಗು ಯಶಸ್ ಮೃತರು. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಫಣಿರಾಜ್, ರಶ್ಮಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಹೊಸಪೇಟೆಗೆ ತೆರಳುತ್ತಿದ್ದಾಗ ಮದಕರಿಪುರಿ ಬಳಿ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಚಿತ್ರದುರ್ಗದ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ … Continue reading *ಭೀಕರ ಅಪಘಾತ; ಮಗು ಸೇರಿ ಮೂವರು ದುರ್ಮರಣ*