*ಸಿನಿಮೀಯ ರೀತಿಯಲ್ಲಿ ವ್ಯಕ್ತಿ ಅಪಹರಣ: ಐದು ಕೋಟಿಗೆ ಬೇಡಿಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಿನಿಮೀಯ ರೀತಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಣ ಮಾಡಿರುವ ಘಟನೆ ನಡೆದಿದೆ.  ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ದಂಡಾಪುರ ಕ್ರಾಸ್ ಬಳಿ ಅಪಹರಣ ನಡೆದಿದೆ. ರಾಜಾಪುರ ಗ್ರಾಮದ ನಿವಾಸಿ ಬಸವರಾಜ್ ತಳವಾರ(48)ನನ್ನು  ಅಪಹರಿಸಲಾಗಿದೆ. ಫೆ.14 ರಂದು ರಾತ್ರಿ ಬಸವರಾಜ್ ನನ್ನು ಅಪಹರಣ ಮಾಡಲಾಗಿದೆ. ನಿನ್ನೆ ತಡರಾತ್ರಿ ಐದು ಕೋಟಿ ಹಣವನ್ನು ಕೊಟ್ಟು ‌ಬಸವರಾಜ್ ನನ್ನ ಬಿಡಿಸಿಕೊಂಡು ಹೋಗುವಂತೆ ಅಪಹರಣಕಾರರು ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನಲಾಗಿದೆ. ಹಣ ತೆಗೆದುಕೊಂಡು ಬಸವರಾಜ್ ಸಂಬಂಧಿಕರು ಹೇಳಿದ ಸ್ಥಳಕ್ಕೆ … Continue reading *ಸಿನಿಮೀಯ ರೀತಿಯಲ್ಲಿ ವ್ಯಕ್ತಿ ಅಪಹರಣ: ಐದು ಕೋಟಿಗೆ ಬೇಡಿಕೆ*