*ನಗರ ಸೇವಕರಿಂದ ಬೆಳಗಾವಿ ಪಾಲಿಕೆ ಮುಂದೆ ಧರಣಿ ಸತ್ಯಾಗ್ರಹ*

ಪ್ರಗತಿವಾಹಿನಿ ಸುದ್ದಿ:  ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಏಜೆಂಟರ ಹಾವಳಿ ತಪ್ಪಿಸುವಂತೆ ಆಗ್ರಹಿಸಿ ಇಂದು ನಗರ ಸೇವಕರಿಂದ ಪ್ರತಿಭಟನೆ ನಡೆಸಲಾಯಿತು.‌ ಇಂದು ಬೆಳಗಾವಿ ಮಹಾನಗರ ಪಾಲಿಕೆ ಕಾರ್ಯಾಲಯದ ಮೆಟ್ಟಿಲುಗಳ ಮೇಲೆ ವಿರೋಧ ಪಕ್ಷದ ನಗರ ಸೇವಕರು ಧರಣಿಯನ್ನು ಕೈಗೊಂಡರು. ಮಹಾನಗರ ಪಾಲಿಕೆಯಲ್ಲಿ ಆಸ್ತಿ ತೆರಿಗೆ ವಸೂಲಾತಿಯಲ್ಲಿ ಕಂದಾಯ ವಿಭಾಗ ಭ್ರಷ್ಟಾಚಾರದಲ್ಲಿ ಮುಳುಗಿ ಮಹಾನಗರ ಪಾಲಿಕೆ ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡುತ್ತಿದೆ. ಏಜೆಂಟರ ಮೂಲಕ ಕೆಲಸ ನಿರ್ವಹಿಸಿ ಜನರಿಗೆ ತೊಂದರೆ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ಘೋಷಣೆಗಳನ್ನು ಕೂಗಿದರು. ಆಸ್ತಿ … Continue reading *ನಗರ ಸೇವಕರಿಂದ ಬೆಳಗಾವಿ ಪಾಲಿಕೆ ಮುಂದೆ ಧರಣಿ ಸತ್ಯಾಗ್ರಹ*