Latest

ರಾಜ್ಯದಲ್ಲೂ ತಿರುಪತಿ ತಿಮ್ಮಪ್ಪ ದೇವಸ್ಥಾನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:

ತಿರುಪತಿಯಲ್ಲಿರುವ ತಿಮ್ಮಪ್ಪ ದೇವಸ್ಥಾನದ ಮಾದರಿಯಲ್ಲೇ ಕರ್ನಾಟಕದ ರಾಮನಗರದಲ್ಲೂ ತಿಮ್ಮಪ್ಪಯ್ಯನ ದೇವಸ್ಥಾನ ನಿರ್ಮಾಣವಾಗಲಿದೆ.

Home add -Advt

ಇದಕ್ಕಾಗಿ 15 ಎಕರೆ ಜಾಗ ನೀಡಲು ಸರಕಾರ ನಿರ್ಧರಿಸಿದೆ.

ತಿರುಪತಿಯಲ್ಲಿ ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ದಿನವಿಡಿ ನಿಂತರೂ ದರ್ಶನ ಕಷ್ಟ. ಅದರಲ್ಲೂ ಕರ್ನಾಟಕದ ಭಕ್ತರ ಸಂಖ್ಯೆ ಅಧಿಕ.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೇ ತಿರುಪತಿ ಮಾದರಿಯಲ್ಲಿ ದೇವಸ್ಥಾನ ನಿರ್ಮಾಣ ಮಾಡಲು ತಿರುಪತಿ ದೇವಸ್ಥಾನ ಸಮಿತಿ ನಿರ್ಧರಿಸಿದೆ. ತಿರುಪತಿ ಟ್ರಸ್ಟ ಸ್ವತಃ ಕರ್ನಾಟಕದ ದೇವಸ್ಥಾನದ ಆಡಳಿತವನ್ನೂ ನೋಡಿಕೊಳ್ಳಲಿದೆ.

Related Articles

Back to top button