Latest

ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ; 5 ರೋಗಿಗಳು ಸಾವು

ಪ್ರಗತಿವಾಹಿನಿ ಸುದ್ದಿ; ರಾಜ್ ಕೋಟ್: ಕೋವಿಡ್ ಆಸ್ಪತ್ರೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಐದು ರೋಗಿಗಳು ಸಜೀವ ದಹನಗೊಂಡಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ.

ರಾಜ್ ಕೋಟ್ ನಲ್ಲಿರುವ ಶಿವಾನಂದ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ದುರಂತಕ್ಕೆ ಕಾರಣ ತಿಳಿದುಬಂದಿಲ್ಲ.

ದುರಂತಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವಿಜಯ್ ರೂಪಾಣಿ, ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.

Home add -Advt

Related Articles

Back to top button