Kannada NewsKarnataka NewsLatest

ಮಂಗಳವಾರ ಸರಕಾರಿ ನೌಕರರಿಂದ ಸಿಎಂ ಭೇಟಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲಿದ್ದಾರೆ.

ಸಂಜೆ 6 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಲು ಸಮಯ ನಿಗದಿಯಾಗಿದೆ. ಈ ಕುರಿತು ಮುಖ್ಯಮಂತ್ರಿಗಳ ಪ್ರವಾಸ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಆದರೆ ಭೇಟಿ ಮಾಡುವ ಪದಾಧಿಕಾರಿಗಳ ವಿವರ ಮತ್ತು ಭೇಟಿಯ ಕಾರಣವನ್ನು ಬಹಿರಂಗಪಡಿಸಿಲ್ಲ.

Related Articles

Back to top button