Kannada NewsKarnataka News

*ಶನಿವಾರ ಸಂಜೆ ಮಹತ್ವದ ಸಭೆ ಕರೆದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಶನಿವಾರ ಸಂಜೆ 4.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ಕರೆದಿದ್ದಾರೆ.

ಬಳ್ಳಾರಿಯಲ್ಲಿ ಗರ್ಭಿಣಿ ಮಹಿಳೆಯರ ಸಾವಿನ ಪ್ರಕರಣದ ಪರಿಶೀಲನೆಗಾಗಿ ಮುಖ್ಯಮಂತ್ರಿಗಳು ಸಭೆ ನಡೆಸಲಿದ್ದಾರೆ. ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ನಾಲ್ವರು ಗರ್ಭಿಣಿಯರು ಈಚೆಗೆ ಸಾವನ್ನಪ್ಪಿದ್ದು ಭಾರಿ ವಿವಾದಕ್ಕೆ ಕಾರಣವಾಗಿದೆ. ಗರ್ಭಿಣಿಯರ ಸಾವಿನ ಕುರಿತು ತನಿಖೆ ನಡೆಸಬೇಕೆನ್ನುವ ಆಗ್ರಹ ಕೇಳಿ ಬಂದಿತ್ತು.

ಈ ಹಿನ್ನೆಲೆಯಲ್ಲಿ ಶನಿವಾರದ ಸಿಎಂ ಸಭೆ ಕುತೂಹಲ ಮೂಡಿಸಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button