Kannada NewsKarnataka NewsLatest

*ತುರ್ತು ಪತ್ರಿಕಾಗೋಷ್ಠಿ ಕರೆದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಪತ್ರಿಕಾಗೋಷ್ಠಿ ಕರೆದಿದ್ದಾರೆ.

ವಿಧಾನಸೌಧದಲ್ಲಿ ಕೆಲವೇ ಕ್ಷಣಗಳಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ. ಸಂಜೆ ಸಚಿವ ಸಂಪುಟ ಸಭೆ ನಡೆದಿದ್ದು, ಇದೀಗ ತುರ್ತಾಗಿ ಪತ್ರಿಕಾಗೋಷ್ಠಿ ಕರೆದಿರುವುದಾಗಿ ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ. 9 ಗಂಟೆ ಹೊತ್ತಿಗೆ ಪತ್ರಿಕಾಗೋಷ್ಠಿ ನಡೆಯುವ ನಿರೀಕ್ಷೆ ಇದೆ.

Home add -Advt

Related Articles

Back to top button